ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

Published : Sep 30, 2022, 03:55 PM IST

Basavaraj Bommai: ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ ಎಂದು ಸಿಎಂ ಹೇಳಿದ್ದಾರೆ 

ಬೆಂಗಳೂರು (ಸೆ. 30): "ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ (PFI) ಹೋಲಿಸುವುದು ಸರಿಯಲ್ಲ, ಆರ್‌ಎಸ್‌ಎಸ್ (RSS) ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ" ಎಂದು ಸಿಎಂ ಬಸವಾರಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿರುವ ಅವರು "ಕೆಲವರು ಪಿಎಫ್‌ಐ ಬ್ಯಾನ್‌ (PFI Ban) ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಆರ್‌ಎಸ್‌ಎಸ್‌ ಬ್ಯಾನ್‌ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜಕೀಯ ತುಷ್ಟೀಕರಣದ ಫಲವೇ ಪಿಎಫ್‌ಐ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ " ಎಂದಿದ್ದಾರೆ. 

ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more