ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

Published : Sep 30, 2022, 03:55 PM IST

Basavaraj Bommai: ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ ಎಂದು ಸಿಎಂ ಹೇಳಿದ್ದಾರೆ 

ಬೆಂಗಳೂರು (ಸೆ. 30): "ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ (PFI) ಹೋಲಿಸುವುದು ಸರಿಯಲ್ಲ, ಆರ್‌ಎಸ್‌ಎಸ್ (RSS) ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ" ಎಂದು ಸಿಎಂ ಬಸವಾರಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿರುವ ಅವರು "ಕೆಲವರು ಪಿಎಫ್‌ಐ ಬ್ಯಾನ್‌ (PFI Ban) ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಆರ್‌ಎಸ್‌ಎಸ್‌ ಬ್ಯಾನ್‌ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜಕೀಯ ತುಷ್ಟೀಕರಣದ ಫಲವೇ ಪಿಎಫ್‌ಐ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ " ಎಂದಿದ್ದಾರೆ. 

ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more