ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

Published : Sep 30, 2022, 03:55 PM IST

Basavaraj Bommai: ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ ಎಂದು ಸಿಎಂ ಹೇಳಿದ್ದಾರೆ 

ಬೆಂಗಳೂರು (ಸೆ. 30): "ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ (PFI) ಹೋಲಿಸುವುದು ಸರಿಯಲ್ಲ, ಆರ್‌ಎಸ್‌ಎಸ್ (RSS) ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ" ಎಂದು ಸಿಎಂ ಬಸವಾರಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿರುವ ಅವರು "ಕೆಲವರು ಪಿಎಫ್‌ಐ ಬ್ಯಾನ್‌ (PFI Ban) ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಆರ್‌ಎಸ್‌ಎಸ್‌ ಬ್ಯಾನ್‌ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜಕೀಯ ತುಷ್ಟೀಕರಣದ ಫಲವೇ ಪಿಎಫ್‌ಐ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ " ಎಂದಿದ್ದಾರೆ. 

ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more