ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

ಆರ್‌ಎಸ್‌ಎಸ್ ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ: ಸಿಎಂ ಬೊಮ್ಮಾಯಿ

Published : Sep 30, 2022, 03:55 PM IST

Basavaraj Bommai: ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ ಎಂದು ಸಿಎಂ ಹೇಳಿದ್ದಾರೆ 

ಬೆಂಗಳೂರು (ಸೆ. 30): "ದೇಶಭಕ್ತ ಸಂಘಟನೆಯನ್ನು ಪಿಎಫ್‌ಐಗೆ (PFI) ಹೋಲಿಸುವುದು ಸರಿಯಲ್ಲ, ಆರ್‌ಎಸ್‌ಎಸ್ (RSS) ನಿಷೇಧಿಸಿ ಎನ್ನುವುದು ಶುದ್ಧ ಮೂರ್ಖತನ" ಎಂದು ಸಿಎಂ ಬಸವಾರಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಕಾಂಗ್ರೆಸ್‌ (Congress) ವಿರುದ್ಧ ಕಿಡಿಕಾರಿರುವ ಅವರು "ಕೆಲವರು ಪಿಎಫ್‌ಐ ಬ್ಯಾನ್‌ (PFI Ban) ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ, ಆರ್‌ಎಸ್‌ಎಸ್‌ ಬ್ಯಾನ್‌ ಆಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರಾಜಕೀಯ ತುಷ್ಟೀಕರಣದ ಫಲವೇ ಪಿಎಫ್‌ಐ, ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ಎಂದು ಹೇಳಿಕೆ ಕೊಡುವುದೇ ದುರ್ದೈವ " ಎಂದಿದ್ದಾರೆ. 

ಪಿಎಫ್‌ಐ ಬ್ಯಾನ್ ಮಾಡಿದ್ರೆ ಶಾಂತಿ ನೆಲೆಸುತ್ತೆ ಅನ್ನೋ ನಂಬಿಕೆ ನನಗಿಲ್ಲ: ಕುಮಾರಸ್ವಾಮಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more