ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

Published : Nov 13, 2019, 11:27 AM ISTUpdated : Nov 13, 2019, 05:18 PM IST

ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

ನವದೆಹಲಿ [ನ.13] : ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಇದರಿಂದ ಇತ್ತ ಅಂದಿನ ಸ್ಪೀಕರ್ ಆಗಿ ಆದೇಶ ನೀಡಿದ್ದ ರಮೇಶ್ ಕುಮಾರ್ ಅವರ ಆದೇಶಕ್ಕೂ ಬೆಲೆ ಸಿಕ್ಕಂತಾಗಿದ್ದು, ಅನರ್ಹತೆ ಫಿಕ್ಸ್ ಆಗಿದೆ. ಆದರೆ ಮತ್ತೊಮ್ಮೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುವ ಮೂಲಕ ಶಾಸಕ ಸ್ಥಾನ ಪಡೆದುಕೊಳ್ಳಬಹುದಾಗಿದೆ. ಆದರೆ ಸದ್ಯಕ್ಕೆ ಇವರಿಗೆ ಮಂತ್ರಿ ಸ್ಥಾನದ ಭಾಗ್ಯ ಮಾತ್ರ ಇಲ್ಲವಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!