ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

Published : Nov 13, 2019, 11:27 AM ISTUpdated : Nov 13, 2019, 05:18 PM IST

ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

ನವದೆಹಲಿ [ನ.13] : ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಇದರಿಂದ ಇತ್ತ ಅಂದಿನ ಸ್ಪೀಕರ್ ಆಗಿ ಆದೇಶ ನೀಡಿದ್ದ ರಮೇಶ್ ಕುಮಾರ್ ಅವರ ಆದೇಶಕ್ಕೂ ಬೆಲೆ ಸಿಕ್ಕಂತಾಗಿದ್ದು, ಅನರ್ಹತೆ ಫಿಕ್ಸ್ ಆಗಿದೆ. ಆದರೆ ಮತ್ತೊಮ್ಮೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುವ ಮೂಲಕ ಶಾಸಕ ಸ್ಥಾನ ಪಡೆದುಕೊಳ್ಳಬಹುದಾಗಿದೆ. ಆದರೆ ಸದ್ಯಕ್ಕೆ ಇವರಿಗೆ ಮಂತ್ರಿ ಸ್ಥಾನದ ಭಾಗ್ಯ ಮಾತ್ರ ಇಲ್ಲವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!