ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

Published : Nov 13, 2019, 11:27 AM ISTUpdated : Nov 13, 2019, 05:18 PM IST

ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

ನವದೆಹಲಿ [ನ.13] : ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಇದರಿಂದ ಇತ್ತ ಅಂದಿನ ಸ್ಪೀಕರ್ ಆಗಿ ಆದೇಶ ನೀಡಿದ್ದ ರಮೇಶ್ ಕುಮಾರ್ ಅವರ ಆದೇಶಕ್ಕೂ ಬೆಲೆ ಸಿಕ್ಕಂತಾಗಿದ್ದು, ಅನರ್ಹತೆ ಫಿಕ್ಸ್ ಆಗಿದೆ. ಆದರೆ ಮತ್ತೊಮ್ಮೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುವ ಮೂಲಕ ಶಾಸಕ ಸ್ಥಾನ ಪಡೆದುಕೊಳ್ಳಬಹುದಾಗಿದೆ. ಆದರೆ ಸದ್ಯಕ್ಕೆ ಇವರಿಗೆ ಮಂತ್ರಿ ಸ್ಥಾನದ ಭಾಗ್ಯ ಮಾತ್ರ ಇಲ್ಲವಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?