ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

Published : Nov 13, 2019, 11:27 AM ISTUpdated : Nov 13, 2019, 05:18 PM IST

ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

ನವದೆಹಲಿ [ನ.13] : ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಇದರಿಂದ ಇತ್ತ ಅಂದಿನ ಸ್ಪೀಕರ್ ಆಗಿ ಆದೇಶ ನೀಡಿದ್ದ ರಮೇಶ್ ಕುಮಾರ್ ಅವರ ಆದೇಶಕ್ಕೂ ಬೆಲೆ ಸಿಕ್ಕಂತಾಗಿದ್ದು, ಅನರ್ಹತೆ ಫಿಕ್ಸ್ ಆಗಿದೆ. ಆದರೆ ಮತ್ತೊಮ್ಮೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುವ ಮೂಲಕ ಶಾಸಕ ಸ್ಥಾನ ಪಡೆದುಕೊಳ್ಳಬಹುದಾಗಿದೆ. ಆದರೆ ಸದ್ಯಕ್ಕೆ ಇವರಿಗೆ ಮಂತ್ರಿ ಸ್ಥಾನದ ಭಾಗ್ಯ ಮಾತ್ರ ಇಲ್ಲವಾಗಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?