ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

ಸೋತರೂ ಗೆದ್ದ ಅನರ್ಹ ಶಾಸಕರು: ಚುನಾವಣೆಗೆ ಸ್ಪರ್ಧೆಗೆ ಅಸ್ತು ಎಂದ ಸುಪ್ರೀಂ

Published : Nov 13, 2019, 11:27 AM ISTUpdated : Nov 13, 2019, 05:18 PM IST

ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

ನವದೆಹಲಿ [ನ.13] : ರಾಜ್ಯ 17 ಅನರ್ಹ ಶಾಸಕರ ತೀರ್ಪು ಕೊನೆಗೂ ಸುಪ್ರೀಂ ಕೋರ್ಟಿಂದ ಪ್ರಕಟವಾಗಿದೆ. ಅನರ್ಹತೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ ಇದೇ ವೇಳೆ ರಿಲೀಫ್ ಕೂಡ ನೀಡಿದೆ. ರಾಜ್ಯದಲ್ಲಿ ಶೀಘ್ರ ನಡೆಯುತ್ತಿರುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೇಳಿದೆ. 

17 ಶಾಸಕರ ಅನರ್ಹತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ : ಕೊಂಚ ರಿಲೀಫ್...

ಇದರಿಂದ ಇತ್ತ ಅಂದಿನ ಸ್ಪೀಕರ್ ಆಗಿ ಆದೇಶ ನೀಡಿದ್ದ ರಮೇಶ್ ಕುಮಾರ್ ಅವರ ಆದೇಶಕ್ಕೂ ಬೆಲೆ ಸಿಕ್ಕಂತಾಗಿದ್ದು, ಅನರ್ಹತೆ ಫಿಕ್ಸ್ ಆಗಿದೆ. ಆದರೆ ಮತ್ತೊಮ್ಮೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುವ ಮೂಲಕ ಶಾಸಕ ಸ್ಥಾನ ಪಡೆದುಕೊಳ್ಳಬಹುದಾಗಿದೆ. ಆದರೆ ಸದ್ಯಕ್ಕೆ ಇವರಿಗೆ ಮಂತ್ರಿ ಸ್ಥಾನದ ಭಾಗ್ಯ ಮಾತ್ರ ಇಲ್ಲವಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!