ಮುಸ್ಲಿಂ ಲೀಗ್ ಜತೆ ಮೈತ್ರಿ ಎಸ್‌ಡಿಪಿಐ: ಓವೈಸಿ ಬೆಂಬಲ, ಯಾರು ಕೋಮುವಾದಿ ಯಾರು ಜಾತ್ಯಾತೀತ..?

ಮುಸ್ಲಿಂ ಲೀಗ್ ಜತೆ ಮೈತ್ರಿ ಎಸ್‌ಡಿಪಿಐ: ಓವೈಸಿ ಬೆಂಬಲ, ಯಾರು ಕೋಮುವಾದಿ ಯಾರು ಜಾತ್ಯಾತೀತ..?

Published : Apr 11, 2024, 12:15 PM IST

ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಾಂಗ್ರೆಸ್ ಕ್ಯಾಂಡಿಡೇಟ್ ಹಾಕುತ್ತಿಲ್ಲ. ಈ ಹಿಂದೆ ಕಾಂಗ್ರೆಸ್ ಓವೈಸಿಯನ್ನು ಬಿಜೆಪಿಯ ಬಿ ಟೀಂ ಎಂದು ಟೀಕಿಸಿತ್ತು, ಆದ್ರೀಗ ಅದೇ ಓವೈಸಿ ಪಕ್ಷದ ಜೊತೆ ಈಗ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ.

ಹೈದರಾಬಾದ್‌(ಏ.11): ಬಿಜೆಪಿ ಕಾಂಗ್ರೆಸ್ ವಿರುದ್ಧ ಮುಸ್ಲಿಂ ಲೀಗ್ ಅಸ್ತ್ರವನ್ನ ಪ್ರಯೋಗಿಸಿದ್ರೆ. ಇತ್ತ ಕಾಂಗ್ರೆಸ್ ಬಿಜೆಪಿ ಡಿವೈಡ್ & ರೂಲ್ ಮಾಡುತ್ತಿದೆ. ನಮ್ಮದು ಜಾತ್ಯತೀತ ಪಕ್ಷ ಎಂದಿದೆ. ಅಲ್ದೆ ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.

Loksabha Eection 2024: ಚಿಕ್ಕಬಳ್ಳಾಪುರ ಅಖಾಡ ಗ್ರಾಮೀಣದಲ್ಲಿ ಯಾರ ಪ್ರಾಬಲ್ಯ? ಡಾ.ಕೆ.ಸುಧಾಕರ್‌ಗೆ ರಕ್ಷಾ ರಾಮಯ್ಯ ಸವಾಲು!

ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಾಂಗ್ರೆಸ್ ಕ್ಯಾಂಡಿಡೇಟ್ ಹಾಕುತ್ತಿಲ್ಲ. ಈ ಹಿಂದೆ ಕಾಂಗ್ರೆಸ್ ಓವೈಸಿಯನ್ನು ಬಿಜೆಪಿಯ ಬಿ ಟೀಂ ಎಂದು ಟೀಕಿಸಿತ್ತು, ಆದ್ರೀಗ ಅದೇ ಓವೈಸಿ ಪಕ್ಷದ ಜೊತೆ ಈಗ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more