2018ರಲ್ಲಿ ಕಾಂಗ್ರೆಸ್‌ ಜೊತೆ ನಮ್ಮ ಮೈತ್ರಿ ಇತ್ತು, SDPI ನಾಯಕನ ಹೇಳಿಕೆ

2018ರಲ್ಲಿ ಕಾಂಗ್ರೆಸ್‌ ಜೊತೆ ನಮ್ಮ ಮೈತ್ರಿ ಇತ್ತು, SDPI ನಾಯಕನ ಹೇಳಿಕೆ

Published : Mar 17, 2023, 12:35 PM IST

2018ರ ಕಾಂಗ್ರೆಸ್‌ ಜೊತೆಗಿನ ಒಳ ಒಪ್ಪಂದ ಬಾಯ್ಬಿಟ್ಟ ಎಸ್‌ಡಿಪಿಐ ಮುಖಂಡರೊಬ್ಬರು ಬಾಯ್ಬಿಟ್ಟಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ನಂಬಿಕೆ ದ್ರೋಹ ಮಾಡಿತ್ತು. ಈ ಬಾರಿ ಹಾಗಾಗಲು ಬಿಡೋದಿಲ್ಲ ಎಂದಿದ್ದಾರೆ.

ಬೆಂಗಳೂರು (ಮಾ.17): 2018ರ ಕಾಂಗ್ರೆಸ್‌ ಜೊತೆಗಿನ ಒಳ ಒಪ್ಪಂದವನ್ನು ಎಸ್‌ಡಿಪಿಐ ಮುಖಂಡರು ಬಹಿರಂಗ ಮಾಡಿದ್ದಾರೆ. ರಾಜಕೀಯ ಪ್ರಬುದ್ಧತೆ ಕೊರತೆ ಇಂದ ಕಾಂಗ್ರೆಸ್‌ ನಂಬಿ ಸೋತಿದ್ದೇವೆ. ಈ ಬಾರಿ ಹಾಗಾಗೋದಿಲ್ಲ. ಈ ಬಾರಿಯ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಂಟ್ವಾಳ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್‌ ತುಂಬೆ ಹೇಳಿದ್ದಾರೆ.

ಎಸ್‌ಡಿಪಿಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ತುಂಬೆ, ರಾಷ್ಟ್ರೀಯ ನಾಯಕರ ಸೂಚನೆಯಂತೆ 2018ರಲ್ಲಿ ಒಪ್ಪಂದ ಆಗಿತ್ತು. ಮೂರು ಕ್ಷೇತ್ರಗಳಲ್ಲಿ ಮಾತ್ರ ಎಸ್‌ಡಿಪಿಐ ಸ್ಪರ್ಧೆ ಮಾಡಬೇಕು. ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ನೀಡಿದ ಮಾತನ್ನು ಪಾಲಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

 

ಅಜಾನ್ ಕುರಿತು ವಿವಾದಾತ್ಮಕ ಹೇಳಿಕೆ : ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ SDPI ಪ್ರತಿಭಟನೆ

ಬಂಟ್ವಾಳ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಇಲ್ಯಾಸ್‌ ತುಂಬೆ, 'ರಾಜ್ಯ ಕಾಂಗ್ರೆಸ್‌ನ ಹಿರಿಯ ತಲೆಗಳು ಕೂಡ ಕಳೆದ ಬಾರಿ ನಮಗೆ ಮನವಿ ಮಾಡಿಕೊಂಡಿದ್ದರು. ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಹೇಳಿದ್ದರಿಂದ ಮೈತ್ರಿ ಮಾಡಿಕೊಂಡಿದ್ದೆವು' ಎಂದಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more