Winter Session: ಇಂದು 'ಕೈಪಡೆ'ಯಿಂದ ಅಭಿವೃದ್ಧಿ ಜಪ: ಸರ್ಕಾರವನ್ನು ಕಟ್ಟಿಹಾಕಲು ರಣತಂತ್ರ

Winter Session: ಇಂದು 'ಕೈಪಡೆ'ಯಿಂದ ಅಭಿವೃದ್ಧಿ ಜಪ: ಸರ್ಕಾರವನ್ನು ಕಟ್ಟಿಹಾಕಲು ರಣತಂತ್ರ

Published : Dec 20, 2022, 10:17 AM ISTUpdated : Dec 20, 2022, 10:53 AM IST

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನದ 2 ನೇ ದಿನವಿದ್ದು,  ಸರ್ಕಾರದ ವಿರುದ್ಧ  ಅಸ್ತ್ರ ಪ್ರಯೋಗಿಸಲು  ಕಾಂಗ್ರೆಸ್‌ ಸಿದ್ಧತೆ ನಡೆಸಿದೆ.
 

ಚಳಿಗಾಲದ ಅಧಿವೇಶನದಲ್ಲಿ  ಸರ್ಕಾರವನ್ನು ಕಟ್ಟಿಹಾಕಲು  ಸನ್ನದ್ಧವಾಗಿರುವ ಕೈ ನಾಯಕರು, ಸದನ ಕದನ ಹಾಗೂ ಭಾವನಾತ್ಮಕ ವಿಚಾರಗಳಿಗೆ ಬದಲಾಗಿ ಅಭಿವೃದ್ಧಿಯ ಮಂತ್ರ ಪಠಣ ಮಾಡಲು ಮುಂದಾಗುತ್ತಿದೆ. ಸದನದಲ್ಲಿ ಜನಸಾಮನ್ಯರ ಸಂಕಷ್ಟಗಳಿಗೆ ಒತ್ತು ಕೊಡಲು ಕಾಂಗ್ರೆಸ್ ತೀರ್ಮಾನನಿಸಿದೆ. ಕಾಂಗ್ರೆಸ್‌ ಇಂದು ರೈತರ ಸಂಕಷ್ಟ ಬಗ್ಗೆ ನಿಲುವಳಿ ಮಂಡನೆ ಮಾಡಲು ನಿರ್ಧಾರಿಸಿದ್ದು, ಧರ್ಮ ಮತ್ತು ಭಾವನಾತ್ಮಕ ವಿಚಾರಗಳಿಂದ ಅಂತರ ಕಾಯ್ದುಕೊಳ್ಳಲಿದೆ. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ  ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಸದನದಲ್ಲಿ ಕಲ್ಯಾಣ ಕರ್ನಾಟಕ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ಆಗಲಿದೆ.

Karnataka Politics : 500ಕ್ಕೂ ಹೆಚ್ಚು ಸದಸ್ಯರು ಬಿಜೆಪಿಗೆ ಸೇರ್ಪಡ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more