ನಾನು ಬಿಎಸ್​ವೈ ಭೇಟಿ ಮಾಡಿದ್ದನ್ನ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ: ಎಚ್‌ಡಿಕೆಗೆ ಸವಾಲು

ನಾನು ಬಿಎಸ್​ವೈ ಭೇಟಿ ಮಾಡಿದ್ದನ್ನ ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ: ಎಚ್‌ಡಿಕೆಗೆ ಸವಾಲು

Published : Oct 13, 2021, 08:40 PM IST

ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಇಂದು (ಅ.13 ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ,ಪ್ರೂವ್ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು, (ಅ.13):  ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಭಾರೀ ಸಂಚಲನ ಮೂಡಿಸಿದೆ.

ಸಿದ್ದು-ಬಿಎಸ್‌ವೈ ಕದ್ದುಮುಚ್ಚಿ ಭೇಟಿ: ಇದಕ್ಕೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ

ಇನ್ನು ಈ ಬಗ್ಗೆ ಇಂದು (ಅ.13 ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪರನ್ನ ಹುಟ್ಟುಹಬ್ಬದ ದಿನ ನಾನು ಭೇಟಿ ಮಾಡಿದ್ದೆ. ಅದನ್ನ ಹೊರತುಪಡಿಸಿ ನಾನು ಯಡಿಯೂರಪ್ಪರನ್ನ ಭೇಟಿ ಮಾಡಿಲ್ಲ. ಭೇಟಿ ಮಾಡೋ ಗಿರಾಕಿ ಕುಮಾರಸ್ವಾಮಿ. ನಾನು ಭೇಟಿ ಮಾಡಿದ್ದೇನೆ ಎಂದು ಪ್ರೂ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ