ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

Suvarna News   | Asianet News
Published : Sep 24, 2021, 11:09 AM ISTUpdated : Sep 24, 2021, 11:45 AM IST

*  ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ 
*  ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭ
*  ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ
 

ಬೆಂಗಳೂರು(ಸೆ.24): ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮರ ಶುರುವಾಗಿದೆ. ಹೌದು, ಜಾತಿ ನೆರಳಿನಲ್ಲಿ ಲೀಡರ್‌ಶಿಪ್‌ ಪಡೆಯೋದಕ್ಕೆ ತೀವ್ರ ಕಸರತ್ತು ನಡೆದಿದೆ. ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ ನೆಟ್ಟಿದೆ. ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭವಾಗಿದೆ. ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ ಶುರುವಾಗಿದೆ.  

ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!