ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

Published : Sep 24, 2021, 11:09 AM ISTUpdated : Sep 24, 2021, 11:45 AM IST

*  ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ 
*  ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭ
*  ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ
 

ಬೆಂಗಳೂರು(ಸೆ.24): ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮರ ಶುರುವಾಗಿದೆ. ಹೌದು, ಜಾತಿ ನೆರಳಿನಲ್ಲಿ ಲೀಡರ್‌ಶಿಪ್‌ ಪಡೆಯೋದಕ್ಕೆ ತೀವ್ರ ಕಸರತ್ತು ನಡೆದಿದೆ. ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ ನೆಟ್ಟಿದೆ. ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭವಾಗಿದೆ. ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ ಶುರುವಾಗಿದೆ.  

ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!