ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

ಕಾಂಗ್ರೆಸ್‌ನಲ್ಲಿ ಜಾತಿಯ ನೆರಳಿನಲ್ಲಿ ನಾಯಕತ್ವ ಪಡೆಯಲು ಭಾರೀ ಕಸರತ್ತು

Suvarna News   | Asianet News
Published : Sep 24, 2021, 11:09 AM ISTUpdated : Sep 24, 2021, 11:45 AM IST

*  ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ 
*  ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭ
*  ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ
 

ಬೆಂಗಳೂರು(ಸೆ.24): ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮರ ಶುರುವಾಗಿದೆ. ಹೌದು, ಜಾತಿ ನೆರಳಿನಲ್ಲಿ ಲೀಡರ್‌ಶಿಪ್‌ ಪಡೆಯೋದಕ್ಕೆ ತೀವ್ರ ಕಸರತ್ತು ನಡೆದಿದೆ. ಸಮುದಾಯದ ಹೆಸರಿನಲ್ಲಿ ಪ್ರತ್ಯೇಕ ಸಭೆಗಳತ್ತ ನಾಯಕರ ಚಿತ್ತ ನೆಟ್ಟಿದೆ. ರಾಜ್ಯ ಕಾಂಗ್ರೆಸ್‌ ಪಾಳಯದಲ್ಲೂ ನಾಯಕತ್ವದ ಸಮರ ಆರಂಭವಾಗಿದೆ. ಒಕ್ಕಲಿಗ, ದಲಿತ, ಲಿಂಗಾಯತ ನಾಯಕರ ಮಧ್ಯೆ ನಾಯಕತ್ವದ ಕದನ ಶುರುವಾಗಿದೆ.  

ಮೊದಲ ಬಾರಿಗೆ ಯಡಿಯೂರಪ್ಪಗೆ ಜೈ ಎಂದ ಯತ್ನಾಳ್‌..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?