ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!

ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!

Published : Jan 11, 2024, 10:36 AM IST

ಕೈ ದಾಯಾದಿ ದಂಗಲ್'ನಲ್ಲಿ ಸೆಂಟರ್ ಆಫ್ ಅಟ್ರಾಕ್ಷನ್ ಡಿಸಿಎಂ ಜಟಾಪಟಿ. ಸಿದ್ದರಾಮಯ್ಯ ಬಣ ಆರಂಭಿಸಿದ ಚದುರಂಗದಾಟಕ್ಕೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. 

ಬೆಂಗಳೂರು(ಜ.11):  ಕಾಂಗ್ರೆಸ್ ಕೋಟೆಯೊಳಗೆ ಮತ್ತೆ ಭುಗಿಲೆದ್ದ ದಾಯಾದಿ ಕಾಳಗ, ಯಾದವೀ ಕಲಹ..! ಅಂತರ್ಯುದ್ಧದಲ್ಲಿ 3 ಅಧ್ಯಾಯಗಳು, ಆರು ರಹಸ್ಯಗಳು. ಡಿಸಿಎಂ ಪಟ್ಟದ ಚದುರಂಗದಾಟ, ಢಮ್ ಢಮಾರ್ ಅಂದ ಲಕ್ಷ್ಮೀ ಪಟಾಕಿ.. ಬಂಡೆಗೆ ಸಡ್ಡು ಹೊಡೆಯಲು ಸಿದ್ದು ಬಣದ ಸೀಕ್ರೆಟ್ ಆಪರೇಷನ್.. ಬಂದೂಕಿಗೆ ಹೆಗಲು ಕೊಟ್ಟವರು ಯಾರೋ, ಬಂದೂಕು ಇನ್ಯಾರದ್ದೋ..? ದಂಡು ಕಟ್ಟಿದ ದಳವಾಯಿಗಳ ಟಾರ್ಗೆಟ್ ಮಾತ್ರ ಡಿಸಿಎಂ ಡಿಕೆ ಶಿವಕುಮಾರ್. ಅಷ್ಟಕ್ಕೂ ಏನಿದು ಕೈ ಸಾಮ್ರಾಜ್ಯದಲ್ಲಿ ಧಗಧಗಿಸ್ತಾ ಇರೋ ಅಂತರ್ಯುದ್ಧ ಜ್ವಾಲೆ..? ಈ ಪ್ರಶ್ನೆಗೆ ಉತ್ತರವೇ ಇವತ್ತಿನ ಸುವರ್ಣ ಸ್ಪೆಷಲ್, ಕೈ ದಾಯಾದಿ ದಂಗಲ್.

ಕೈ ದಾಯಾದಿ ದಂಗಲ್'ನಲ್ಲಿ ಡಿಸಿಎಂ ಚದುರಂಗ ಮೊದಲ ಅಧ್ಯಾಯ. ಡಿಕೆಶಿ ವಿರುದ್ಧ ಅಬ್ಬರಿಸಿದ್ದವರ ಆಪರೇಷನ್'ಗೆ ಸ್ಕೆಚ್ ಹಾಕಿರೋದು 2ನೇ ಅಧ್ಯಾಯ.. ಹಾಗಾದ್ರೆ 3ನೇ ಅಧ್ಯಾಯ ಯಾವುದು..? ಅಲ್ಲೂ ಟಾರ್ಗೆಟ್ ಡಿಕೆನೇನಾ..? ಉತ್ತರ ಕೊಡ್ತೀವಿ. 

ಶ್ರೀರಾಮನನ್ನೇ ಕಕ್ಷಿದಾರನನ್ನಾಗಿಸಿ ಗೆದ್ದ ವಕೀಲ: ಇವರು ಕೋಟು ತೊಟ್ಟು ಕೋರ್ಟಿಗೆ ಹೋಗಿದ್ದೇ ರಾಮನಿಗಾಗಿ

ಇದು ಕಳೆದ 24 ಗಂಟೆಗಳೊಳಗೆ ಭುಗಿಲೆದ್ದ ಕೈ ದಾಯಾದಿ ದಂಗಲ್. ಈ ದಂಗಲ್'ನಲ್ಲಿರೋದು ಒಟ್ಟು ಮೂರು ಅಧ್ಯಾಯಗಳು. ಒಂದು ತ್ರಿವಳಿ ಡಿಸಿಎಂ ರಣರಂಗ, ಮತ್ತೊಂದು ಸಿದ್ದು ಆಪ್ತನ ಚದುರಂಗ. ಹಾಗಾದ್ರೆ 3ನೇ ಅಧ್ಯಾಯ ಯಾವುದು..? ಅಲ್ಲೂ ಡಿಸಿಎಂ ಡಿಕೆಶಿಯವ್ರೇ ಟಾರ್ಗೆಟ್ ಆಗಿದ್ದು ಹೇಗೆ..? ಇಲ್ಲಿದೆ ನೋಡಿ ಆ ಇಂಟ್ರೆಸ್ಟಿಂಗ್ ಸ್ಟೋರಿ.

ಕೈ ದಾಯಾದಿ ದಂಗಲ್'ನಲ್ಲಿ ಸೆಂಟರ್ ಆಫ್ ಅಟ್ರಾಕ್ಷನ್ ಡಿಸಿಎಂ ಜಟಾಪಟಿ. ಸಿದ್ದರಾಮಯ್ಯ ಬಣ ಆರಂಭಿಸಿದ ಚದುರಂಗದಾಟಕ್ಕೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಕಾಂಗ್ರೆಸ್‌ನಲ್ಲಿ ದಾಯಾದಿ ಕಲಹ, ಅಂತರ್ಯುದ್ಧ, ಅಂತಃಕಲಹ ಹೊಸತೇನಲ್ಲ. ಈಗ ಸಣ್ಣ ಕಿಡಿಕಿಚ್ಚಿನಂತೆ ಕಾಣ್ತಿರೋ ಅಂತರ್ಯುದ್ಧ ಬೆಂಕಿಯ ಜ್ವಾಲೆಯಾಗದಂತೆ ತಡೆಯೋದೇ ಕೈ ನಾಯಕರ ಮುಂದಿರೋ ಸವಾಲು. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more