ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ: ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅಭಿಪ್ರಾಯ

ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ: ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅಭಿಪ್ರಾಯ

Published : Mar 24, 2023, 09:00 PM IST

ಕೋರ್ಟ್‌ ನೀಡಿದ ತೀರ್ಪನ್ನ ರಾಜಕೀಯವಾಗಿ ನೋಡೋದಕ್ಕೆ ಆಗೋದಿಲ್ಲ, ಕೋರ್ಟ್‌ ತೀರ್ಪಿನ ಪ್ರಕಾರ ತಕ್ಷಣ ಅನರ್ಹಗೊಳ್ಳುತ್ತಾರೆ: ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ 

ಬೆಂಗಳೂರು(ಮಾ.24): ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು, ಕೋರ್ಟ್‌ ನೀಡಿದ ತೀರ್ಪನ್ನ ರಾಜಕೀಯವಾಗಿ ನೋಡೋದಕ್ಕೆ ಆಗೋದಿಲ್ಲ, ಕೋರ್ಟ್‌ ತೀರ್ಪಿನ ಪ್ರಕಾರ ತಕ್ಷಣ ಅನರ್ಹಗೊಳ್ಳುತ್ತಾರೆ. ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ರಾಷ್ಟ್ರಪತಿಗೆ ಅಧಿಕಾರವಿದೆ. ಇದೆಲ್ಲದರ ಬಗ್ಗೆ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ವಿವರವಾಗಿ ಮಾಡನಾಡಿದ್ದಾರೆ. 

Rahul Gandhi Disqualified: ಹೈಕೋರ್ಟ್‌ಗೆ ಮೇಲ್ಮನವಿ ಮಾಡೋ ಮುನ್ನವೇ ಈ ಕ್ರಮ ಎಷ್ಟು ಸರಿ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more