ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

Suvarna News   | Asianet News
Published : Nov 26, 2020, 11:11 AM ISTUpdated : Nov 26, 2020, 11:19 AM IST

ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ ಹಲವು ಮಂತ್ರಿಗಳು| ನಡ್ಡಾ ಭೇಟಿಯಾಗಲಿರುವ ಲಕ್ಷ್ಮಣ ಸವದಿ, ಆರ್‌. ಅಶೋಕ್‌| ನಾಳೆ ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ| 
 

ಬೆಂಗಳೂರು(ನ.26): ಸಚಿವ ಸಂಪುಟ ವಿಸ್ತರಣೆ ಸಂಬಂಧ ಹಲವು ಮಂತ್ರಿಗಳು ಸಚಿವರು ಇಂದು(ಗುರುವಾರ) ರಾಷ್ಟ್ರ ರಾಜಧಾನಿ ದೆಹಲಿ ತೆರಳಲಿದ್ದಾರೆ. ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ದೆಹಲಿಗೆ ಭೇಟಿ ನೀಡಲಿದ್ದಾರೆ ಹಲವು ಸಚಿವರು. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್‌. ಅಶೋಕ್‌ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಲಿದ್ದಾರೆ.

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ನಾಳೆ(ಶನಿವಾರ) ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಗೂ ಮುನ್ನ ನಡ್ಡಾ ಅವರನ್ನ ಹಲವು ಮಂತ್ರಿಗಳು ಭೇಟಿಯಾಗುತ್ತಿರುವುದು ಮಾತ್ರ ಭಾರೀ ಮಹತ್ವ ಪಡೆದುಕೊಂಡಿದೆ. 
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?