ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

Suvarna News   | Asianet News
Published : Nov 26, 2020, 11:11 AM ISTUpdated : Nov 26, 2020, 11:19 AM IST

ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ ಹಲವು ಮಂತ್ರಿಗಳು| ನಡ್ಡಾ ಭೇಟಿಯಾಗಲಿರುವ ಲಕ್ಷ್ಮಣ ಸವದಿ, ಆರ್‌. ಅಶೋಕ್‌| ನಾಳೆ ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ| 
 

ಬೆಂಗಳೂರು(ನ.26): ಸಚಿವ ಸಂಪುಟ ವಿಸ್ತರಣೆ ಸಂಬಂಧ ಹಲವು ಮಂತ್ರಿಗಳು ಸಚಿವರು ಇಂದು(ಗುರುವಾರ) ರಾಷ್ಟ್ರ ರಾಜಧಾನಿ ದೆಹಲಿ ತೆರಳಲಿದ್ದಾರೆ. ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ದೆಹಲಿಗೆ ಭೇಟಿ ನೀಡಲಿದ್ದಾರೆ ಹಲವು ಸಚಿವರು. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್‌. ಅಶೋಕ್‌ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಲಿದ್ದಾರೆ.

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ನಾಳೆ(ಶನಿವಾರ) ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಗೂ ಮುನ್ನ ನಡ್ಡಾ ಅವರನ್ನ ಹಲವು ಮಂತ್ರಿಗಳು ಭೇಟಿಯಾಗುತ್ತಿರುವುದು ಮಾತ್ರ ಭಾರೀ ಮಹತ್ವ ಪಡೆದುಕೊಂಡಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!