ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

Suvarna News   | Asianet News
Published : Nov 26, 2020, 11:11 AM ISTUpdated : Nov 26, 2020, 11:19 AM IST

ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ ಹಲವು ಮಂತ್ರಿಗಳು| ನಡ್ಡಾ ಭೇಟಿಯಾಗಲಿರುವ ಲಕ್ಷ್ಮಣ ಸವದಿ, ಆರ್‌. ಅಶೋಕ್‌| ನಾಳೆ ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ| 
 

ಬೆಂಗಳೂರು(ನ.26): ಸಚಿವ ಸಂಪುಟ ವಿಸ್ತರಣೆ ಸಂಬಂಧ ಹಲವು ಮಂತ್ರಿಗಳು ಸಚಿವರು ಇಂದು(ಗುರುವಾರ) ರಾಷ್ಟ್ರ ರಾಜಧಾನಿ ದೆಹಲಿ ತೆರಳಲಿದ್ದಾರೆ. ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ದೆಹಲಿಗೆ ಭೇಟಿ ನೀಡಲಿದ್ದಾರೆ ಹಲವು ಸಚಿವರು. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್‌. ಅಶೋಕ್‌ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಭೇಟಿ ಮಾಡಲಿದ್ದಾರೆ.

ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡಲು ಬಿಜೆಪಿ ಶಾಸಕನಿಂದಲೇ ವಿರೋಧ..!

ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ನಾಳೆ(ಶನಿವಾರ) ಸಚಿವ ಸಂಪುಟ ಸಭೆಯನ್ನ ಕರೆದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಗೂ ಮುನ್ನ ನಡ್ಡಾ ಅವರನ್ನ ಹಲವು ಮಂತ್ರಿಗಳು ಭೇಟಿಯಾಗುತ್ತಿರುವುದು ಮಾತ್ರ ಭಾರೀ ಮಹತ್ವ ಪಡೆದುಕೊಂಡಿದೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!