ನನಗೆ ಟಿಕೆಟ್ ಯಾಕಿಲ್ಲ?  ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಭಾವುಕ!

ನನಗೆ ಟಿಕೆಟ್ ಯಾಕಿಲ್ಲ? ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ಭಾವುಕ!

Published : Apr 16, 2023, 05:01 PM IST

ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಹೊರನಡೆದಿದ್ದಾರೆ. ಟಿಕೆಟ್ ನಿರಾಕರಿಸಿದ ಹಿನ್ನಲೆಯಲ್ಲಿ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾತನಾಡಿದ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಮಾಧ್ಯಮದ ಜೊತೆ ಶೆಟ್ಟರ್ ಆಡಿದ ಮಾತುಗಳು ಇಲ್ಲಿವೆ.

ಯಾವುದೇ ಹುದ್ದೆಯ ಆಸೆ ಇಲ್ಲ. ಶಾಸಕನಾಗಿ ಕೆಲಸ ಮಾಡಲು ಅವಕಾಶ ಕೇಳಿದ್ದೇನೆ. ಆದರೆ ಬಿಜೆಪಿ ಹೈಕಮಾಂಡ್ ಅವಕಾಶ ನಿರಾಕರಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸ್ಪೀಕರ್‌ಗೆ ರಾಜೀನಾಮೆ ಪತ್ರ ನೀಡಿದ ಬಳಿಕ ಮಾಧ್ಯಮದ ಜೊತೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಯಾವುದೇ ಆರೋಪವಿಲ್ಲ. ಯಾವುದೇ ಸಿಡಿ ಇಲ್ಲ. ಆರೋಗ್ಯವಾಗಿದ್ದೇನೆ. ವಯಸ್ಸಾಗಿಲ್ಲ. ಹೀಗಿದ್ದರೂ ಹೈಕಮಾಂಡ್ ನನಗೆ ಟಿಕೆಟ್ ನಿರಾಕರಿಸಿದೆ. ಪಕ್ಷವನ್ನು ಸಂಘಟನೆ ಮಾಡಿದ್ದೇನೆ. ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ರಾಜೀನಾಮೆ ನೀಡಿದ್ದೇನೆ 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more