ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

Published : Jan 28, 2021, 03:02 PM ISTUpdated : Jan 28, 2021, 03:24 PM IST

ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಎತ್ತಿ ಹಿಡಿದ ಸುಪ್ರೀಂ| ಹೈಕೋರ್ಟ್‌ ಅದೇಶ ಪ್ರಶ್ನಿಸಿದ ವಿಶ್ವನಾಥ್‌ ಅರ್ಜಿ ವಜಾ| ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಸಚಿವರಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶ| 

ಬೆಂಗಳೂರು(ಜ.28): ಬಿಜೆಪಿ ಎಂಎಲ್‌ಸಿ ಹೆಚ್‌. ವಿಶ್ವನಾಥ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನೆಡೆಯಾಗಿದೆ. ಹೌದು, ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಸುಪ್ರೀಂ ಕೂಡ ಎತ್ತಿ ಹಿಡಿದಿದೆ. ಹೈಕೋರ್ಟ್‌ ಅದೇಶವನ್ನ ವಿಶ್ವನಾಥ್‌ ಅವರು ಪ್ರಶ್ನಿಸಿದ ಅರ್ಜಿಯನ್ನ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಮಂತ್ರಿಯಾಗಬೇಕು ಎಂಬ ವಿಶ್ವನಾಥ್‌ ಅಸೆಗೆ ಸುಪ್ರೀಂ ತಣ್ಣೀರು ಎರಚಿದೆ. ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಅವರು ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್‌ ಹೇಳಿತ್ತು.

ಖತರ್ನಾಕ್ ಖಲಿಸ್ತಾನ್ ರಕ್ತಚರಿತ್ರೆ: ರೈತ ಹೋರಾಟದಲ್ಲಿ ಬೇಳೆ ಬೇಯಿಸಿಕೊಂಡವರ ಕರಾಳ ಕಥೆ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!