ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

Suvarna News   | Asianet News
Published : Jan 28, 2021, 03:02 PM ISTUpdated : Jan 28, 2021, 03:24 PM IST

ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಎತ್ತಿ ಹಿಡಿದ ಸುಪ್ರೀಂ| ಹೈಕೋರ್ಟ್‌ ಅದೇಶ ಪ್ರಶ್ನಿಸಿದ ವಿಶ್ವನಾಥ್‌ ಅರ್ಜಿ ವಜಾ| ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಸಚಿವರಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶ| 

ಬೆಂಗಳೂರು(ಜ.28): ಬಿಜೆಪಿ ಎಂಎಲ್‌ಸಿ ಹೆಚ್‌. ವಿಶ್ವನಾಥ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನೆಡೆಯಾಗಿದೆ. ಹೌದು, ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಸುಪ್ರೀಂ ಕೂಡ ಎತ್ತಿ ಹಿಡಿದಿದೆ. ಹೈಕೋರ್ಟ್‌ ಅದೇಶವನ್ನ ವಿಶ್ವನಾಥ್‌ ಅವರು ಪ್ರಶ್ನಿಸಿದ ಅರ್ಜಿಯನ್ನ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಮಂತ್ರಿಯಾಗಬೇಕು ಎಂಬ ವಿಶ್ವನಾಥ್‌ ಅಸೆಗೆ ಸುಪ್ರೀಂ ತಣ್ಣೀರು ಎರಚಿದೆ. ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಅವರು ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್‌ ಹೇಳಿತ್ತು.

ಖತರ್ನಾಕ್ ಖಲಿಸ್ತಾನ್ ರಕ್ತಚರಿತ್ರೆ: ರೈತ ಹೋರಾಟದಲ್ಲಿ ಬೇಳೆ ಬೇಯಿಸಿಕೊಂಡವರ ಕರಾಳ ಕಥೆ!

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!