ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

Suvarna News   | Asianet News
Published : Jan 28, 2021, 03:02 PM ISTUpdated : Jan 28, 2021, 03:24 PM IST

ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಎತ್ತಿ ಹಿಡಿದ ಸುಪ್ರೀಂ| ಹೈಕೋರ್ಟ್‌ ಅದೇಶ ಪ್ರಶ್ನಿಸಿದ ವಿಶ್ವನಾಥ್‌ ಅರ್ಜಿ ವಜಾ| ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಸಚಿವರಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶ| 

ಬೆಂಗಳೂರು(ಜ.28): ಬಿಜೆಪಿ ಎಂಎಲ್‌ಸಿ ಹೆಚ್‌. ವಿಶ್ವನಾಥ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನೆಡೆಯಾಗಿದೆ. ಹೌದು, ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಸುಪ್ರೀಂ ಕೂಡ ಎತ್ತಿ ಹಿಡಿದಿದೆ. ಹೈಕೋರ್ಟ್‌ ಅದೇಶವನ್ನ ವಿಶ್ವನಾಥ್‌ ಅವರು ಪ್ರಶ್ನಿಸಿದ ಅರ್ಜಿಯನ್ನ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಮಂತ್ರಿಯಾಗಬೇಕು ಎಂಬ ವಿಶ್ವನಾಥ್‌ ಅಸೆಗೆ ಸುಪ್ರೀಂ ತಣ್ಣೀರು ಎರಚಿದೆ. ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಅವರು ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್‌ ಹೇಳಿತ್ತು.

ಖತರ್ನಾಕ್ ಖಲಿಸ್ತಾನ್ ರಕ್ತಚರಿತ್ರೆ: ರೈತ ಹೋರಾಟದಲ್ಲಿ ಬೇಳೆ ಬೇಯಿಸಿಕೊಂಡವರ ಕರಾಳ ಕಥೆ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!