ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

ಮಂತ್ರಿಯಾಗುವ ಆಸೆಗೆ ತಣ್ಣೀರು: MLC ವಿಶ್ವನಾಥ್‌ಗೆ ಸುಪ್ರೀಂನಲ್ಲೂ ಹಿನ್ನಡೆ

Suvarna News   | Asianet News
Published : Jan 28, 2021, 03:02 PM ISTUpdated : Jan 28, 2021, 03:24 PM IST

ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಎತ್ತಿ ಹಿಡಿದ ಸುಪ್ರೀಂ| ಹೈಕೋರ್ಟ್‌ ಅದೇಶ ಪ್ರಶ್ನಿಸಿದ ವಿಶ್ವನಾಥ್‌ ಅರ್ಜಿ ವಜಾ| ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಸಚಿವರಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶ| 

ಬೆಂಗಳೂರು(ಜ.28): ಬಿಜೆಪಿ ಎಂಎಲ್‌ಸಿ ಹೆಚ್‌. ವಿಶ್ವನಾಥ್‌ ಅವರಿಗೆ ಸುಪ್ರೀಂಕೋರ್ಟ್‌ನಲ್ಲೂ ಹಿನ್ನೆಡೆಯಾಗಿದೆ. ಹೌದು, ವಿಶ್ವನಾಥ್‌ ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್‌ ಆದೇಶವನ್ನ ಸುಪ್ರೀಂ ಕೂಡ ಎತ್ತಿ ಹಿಡಿದಿದೆ. ಹೈಕೋರ್ಟ್‌ ಅದೇಶವನ್ನ ವಿಶ್ವನಾಥ್‌ ಅವರು ಪ್ರಶ್ನಿಸಿದ ಅರ್ಜಿಯನ್ನ ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಮಂತ್ರಿಯಾಗಬೇಕು ಎಂಬ ವಿಶ್ವನಾಥ್‌ ಅಸೆಗೆ ಸುಪ್ರೀಂ ತಣ್ಣೀರು ಎರಚಿದೆ. ಎಲೆಕ್ಷನ್‌ನಲ್ಲಿ ಸೋತ ವಿಶ್ವನಾಥ್‌ ಅವರು ಸಚಿವರಾಗುವಂತಿಲ್ಲ ಎಂದು ಹೈಕೋರ್ಟ್‌ ಹೇಳಿತ್ತು.

ಖತರ್ನಾಕ್ ಖಲಿಸ್ತಾನ್ ರಕ್ತಚರಿತ್ರೆ: ರೈತ ಹೋರಾಟದಲ್ಲಿ ಬೇಳೆ ಬೇಯಿಸಿಕೊಂಡವರ ಕರಾಳ ಕಥೆ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್