ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

Published : Mar 23, 2021, 02:50 PM IST

ಸದನದಲ್ಲಿ ಸಿಡಿ ಗುಂಡು/ ಮಿತ್ರಮಂಡಳಿ ನೆರವಿಗೆ ಧಾವಿಸದ ಬಿಜೆಪಿ ನಾಯಕರು/ ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಂಡ ಸಚಿವರು/ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಉತ್ತರ ಇಲ್ಲ

ಬೆಂಗಳೂರು(ಮಾ. 23) ಸದನದಲ್ಲಿ ಸಿಡಿ ಪ್ರತಿಧ್ವನಿಸುತ್ತಲೇ ಇದೆ.  ಆದರೆ ಈ ಕೇಸ್ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ಹಿರಿಯ ನಾಯಕರು ಮಿತ್ರ ಮಂಡಳಿ ನೆರವಿಗೆ ನಿಂತಿಲ್ಲ.

ಜಾರಕಿಹೊಳಿ ಮೇಲೆ ಅತ್ಯಾಚಾರದ ಕೇಸ್ ಹಾಕಿ

ಮಿತ್ರಮಂಡಳಿ ವಿರುದ್ಧ ಕಾಂಗ್ರೆಸ್  ನಾಯಕರು ಮುಗಿ ಬಿದ್ದದ್ದರೂ ಇತ್ತ ಮೂಲ ಬಿಜೆಪಿಗರು ಮಾತ್ರ ಸೈಲಂಟ್ ಆಗಿದ್ದಾರೆ. ಹಾಗಾದರೆ ಇದು ಯಾವ ಸೂಚನೆಯನ್ನು ನೀಡುತ್ತಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!