ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

Published : Mar 23, 2021, 02:50 PM IST

ಸದನದಲ್ಲಿ ಸಿಡಿ ಗುಂಡು/ ಮಿತ್ರಮಂಡಳಿ ನೆರವಿಗೆ ಧಾವಿಸದ ಬಿಜೆಪಿ ನಾಯಕರು/ ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಂಡ ಸಚಿವರು/ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಉತ್ತರ ಇಲ್ಲ

ಬೆಂಗಳೂರು(ಮಾ. 23) ಸದನದಲ್ಲಿ ಸಿಡಿ ಪ್ರತಿಧ್ವನಿಸುತ್ತಲೇ ಇದೆ.  ಆದರೆ ಈ ಕೇಸ್ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ಹಿರಿಯ ನಾಯಕರು ಮಿತ್ರ ಮಂಡಳಿ ನೆರವಿಗೆ ನಿಂತಿಲ್ಲ.

ಜಾರಕಿಹೊಳಿ ಮೇಲೆ ಅತ್ಯಾಚಾರದ ಕೇಸ್ ಹಾಕಿ

ಮಿತ್ರಮಂಡಳಿ ವಿರುದ್ಧ ಕಾಂಗ್ರೆಸ್  ನಾಯಕರು ಮುಗಿ ಬಿದ್ದದ್ದರೂ ಇತ್ತ ಮೂಲ ಬಿಜೆಪಿಗರು ಮಾತ್ರ ಸೈಲಂಟ್ ಆಗಿದ್ದಾರೆ. ಹಾಗಾದರೆ ಇದು ಯಾವ ಸೂಚನೆಯನ್ನು ನೀಡುತ್ತಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!