ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

Published : Mar 23, 2021, 02:50 PM IST

ಸದನದಲ್ಲಿ ಸಿಡಿ ಗುಂಡು/ ಮಿತ್ರಮಂಡಳಿ ನೆರವಿಗೆ ಧಾವಿಸದ ಬಿಜೆಪಿ ನಾಯಕರು/ ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಂಡ ಸಚಿವರು/ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಉತ್ತರ ಇಲ್ಲ

ಬೆಂಗಳೂರು(ಮಾ. 23) ಸದನದಲ್ಲಿ ಸಿಡಿ ಪ್ರತಿಧ್ವನಿಸುತ್ತಲೇ ಇದೆ.  ಆದರೆ ಈ ಕೇಸ್ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ಹಿರಿಯ ನಾಯಕರು ಮಿತ್ರ ಮಂಡಳಿ ನೆರವಿಗೆ ನಿಂತಿಲ್ಲ.

ಜಾರಕಿಹೊಳಿ ಮೇಲೆ ಅತ್ಯಾಚಾರದ ಕೇಸ್ ಹಾಕಿ

ಮಿತ್ರಮಂಡಳಿ ವಿರುದ್ಧ ಕಾಂಗ್ರೆಸ್  ನಾಯಕರು ಮುಗಿ ಬಿದ್ದದ್ದರೂ ಇತ್ತ ಮೂಲ ಬಿಜೆಪಿಗರು ಮಾತ್ರ ಸೈಲಂಟ್ ಆಗಿದ್ದಾರೆ. ಹಾಗಾದರೆ ಇದು ಯಾವ ಸೂಚನೆಯನ್ನು ನೀಡುತ್ತಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್