ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

ಕಾಂಗ್ರೆಸ್‌ 'ಸಿಡಿ' ದಾಳಿಗೆ ಮೂಲ ಬಿಜೆಪಿಗರ ಮೌನ.. ಮಿತ್ರ ಮಂಡಳಿ ಕತೆ ಮುಂದೇನು?

Published : Mar 23, 2021, 02:50 PM IST

ಸದನದಲ್ಲಿ ಸಿಡಿ ಗುಂಡು/ ಮಿತ್ರಮಂಡಳಿ ನೆರವಿಗೆ ಧಾವಿಸದ ಬಿಜೆಪಿ ನಾಯಕರು/ ತಮ್ಮನ್ನು ತಾವೇ ಸಮರ್ಥನೆ ಮಾಡಿಕೊಂಡ ಸಚಿವರು/ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಉತ್ತರ ಇಲ್ಲ

ಬೆಂಗಳೂರು(ಮಾ. 23) ಸದನದಲ್ಲಿ ಸಿಡಿ ಪ್ರತಿಧ್ವನಿಸುತ್ತಲೇ ಇದೆ.  ಆದರೆ ಈ ಕೇಸ್ ಬಿಜೆಪಿಯಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ಹಿರಿಯ ನಾಯಕರು ಮಿತ್ರ ಮಂಡಳಿ ನೆರವಿಗೆ ನಿಂತಿಲ್ಲ.

ಜಾರಕಿಹೊಳಿ ಮೇಲೆ ಅತ್ಯಾಚಾರದ ಕೇಸ್ ಹಾಕಿ

ಮಿತ್ರಮಂಡಳಿ ವಿರುದ್ಧ ಕಾಂಗ್ರೆಸ್  ನಾಯಕರು ಮುಗಿ ಬಿದ್ದದ್ದರೂ ಇತ್ತ ಮೂಲ ಬಿಜೆಪಿಗರು ಮಾತ್ರ ಸೈಲಂಟ್ ಆಗಿದ್ದಾರೆ. ಹಾಗಾದರೆ ಇದು ಯಾವ ಸೂಚನೆಯನ್ನು ನೀಡುತ್ತಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?