ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆಹಲಿಗೆ ತೆರಳಲಿರುವ ಸಾಹುಕಾರ್

ಸಿಡಿ ಕೇಸ್ ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು: ಅಮಿತ್‌ ಶಾ ಭೇಟಿಗೆ ದೆಹಲಿಗೆ ತೆರಳಲಿರುವ ಸಾಹುಕಾರ್

Published : Feb 02, 2023, 12:47 PM ISTUpdated : Feb 02, 2023, 12:49 PM IST

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಲು ನಿರ್ಧಾರಿಸಿದ್ದಾರೆ.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇಡಿನ ಯುದ್ಧ ಸಾರಿದ್ದು, ಡಿಕೆಶಿಯನ್ನು ರಾಜಕೀಯವಾಗಿ ಮುಗಿಸುವುದಾಗಿ ಶಪಥ ಮಾಡಿದ್ದಾರೆ. ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಜಾರಕಿಹೊಳಿ ಪಟ್ಟು ಹಿಡಿದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ. ರಮೇಶ್‌ ಜಾರಕಿಹೊಳಿ ಇಂದು ದೆಹಲಿಗೆ ತೆರಳಲು ನಿರ್ಧಾರಿಸಿದ್ದು, ದೆಹಲಿಯಲ್ಲಿ ಅಮಿತ್‌ ಶಾ ಭೇಟಿಯಾಗಲು ಸಾಹುಕಾರ್‌ ಪ್ಲಾನ್‌ ಮಾಡಿದ್ದಾರೆ. ಗೃಹ ಸಚಿವರನ್ನು ಭೇಟಿಯಾಗಿ ಸಿಬಿಐಗೆ ಕೇಸ್ ಹಸ್ತಾಂತರಿಸುವಂತೆ ಮನವಿ ಮಾಡಲಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more