ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ'ದ ಜಾರಕಿಹೊಳಿ

ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ'ದ ಜಾರಕಿಹೊಳಿ

Published : Feb 01, 2023, 03:29 PM IST

ಗೋಕಾಕ್ ಸಾಹುಕಾರನ ಫೈಲ್ಸ್'ನಲ್ಲಿ ಸಿಡಿ ಸೇಡಿನ ರಹಸ್ಯ ಅಡಗಿದೆ. ರಾಸಲೀಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸುತ್ತಾ? ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇಡಿನ ಯುದ್ಧ ಶುರು ಮಾಡಿದ್ದಾರೆ. ಸಾಹುಕಾರನ ಫೈಲ್ಸ್'ನಲ್ಲಿ ಸಿಡಿ ಸೇಡಿನ ರೋಚಕ ರಹಸ್ಯ ಅಡಗಿದೆ. ಎಲೆಕ್ಷನ್ ಹೊತ್ತಿನಲ್ಲಿ ಡಿಕೆಶಿಯನ್ನು ಟಾರ್ಗೆಟ್ ಮಾಡಿರುವ ಜಾರಕಿಹೊಳಿ ತಂತ್ರದ ಹಿಂದೆ ಇಂಟ್ರೆಸ್ಟಿಂಗ್ ಲೆಕ್ಕಚಾರ ಇದೆ. ಸಿಬಿಐ ತನಿಖೆಗೆ ಸಾಹುಕಾರ್ ಪಟ್ಟು ಹಾಕ್ತಿದ್ದು, ಇದರ ಹಿಂದೆ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು? ...

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more