ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ'ದ ಜಾರಕಿಹೊಳಿ

ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ'ದ ಜಾರಕಿಹೊಳಿ

Published : Feb 01, 2023, 03:29 PM IST

ಗೋಕಾಕ್ ಸಾಹುಕಾರನ ಫೈಲ್ಸ್'ನಲ್ಲಿ ಸಿಡಿ ಸೇಡಿನ ರಹಸ್ಯ ಅಡಗಿದೆ. ರಾಸಲೀಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸುತ್ತಾ? ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇಡಿನ ಯುದ್ಧ ಶುರು ಮಾಡಿದ್ದಾರೆ. ಸಾಹುಕಾರನ ಫೈಲ್ಸ್'ನಲ್ಲಿ ಸಿಡಿ ಸೇಡಿನ ರೋಚಕ ರಹಸ್ಯ ಅಡಗಿದೆ. ಎಲೆಕ್ಷನ್ ಹೊತ್ತಿನಲ್ಲಿ ಡಿಕೆಶಿಯನ್ನು ಟಾರ್ಗೆಟ್ ಮಾಡಿರುವ ಜಾರಕಿಹೊಳಿ ತಂತ್ರದ ಹಿಂದೆ ಇಂಟ್ರೆಸ್ಟಿಂಗ್ ಲೆಕ್ಕಚಾರ ಇದೆ. ಸಿಬಿಐ ತನಿಖೆಗೆ ಸಾಹುಕಾರ್ ಪಟ್ಟು ಹಾಕ್ತಿದ್ದು, ಇದರ ಹಿಂದೆ ಸೇಡು ತೀರಿಸಿಕೊಳ್ಳುವ ಲೆಕ್ಕಾಚಾರ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Pratham Paryatane: ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಗೆ ಕಾರಣ ಏನು? ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more