CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

Published : Mar 03, 2021, 05:29 PM IST

ರಾಸಲೀಲೆ ಸಿಡಿ ರಿಲೀಸ್ ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು, (ಮಾ.03): ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ರಮೇಶ್​ ಜಾರಕಿಹೊಳಿ. ಆದರೆ, ಈಗ ಅವರ ಅಶ್ಲೀಲ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. 

ಜಾರಕಿಹೊಳಿ ರಾಜೀನಾಮೆಯಿಂದ ತೆರವಾದ ಖಾತೆ ಯಾರ ಹೆಗಲಿಗೆ..?

ಇದರ ಜತೆಗೆ ನೀರಾವರಿ ಸಚಿವ ಸ್ಥಾನ ಪಟ್ಟ ಪಡೆದ ಒಂದೇ ವರ್ಷಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತಾಗಿದೆ. ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ರಮೇಶ್ ಜಾರಕಿಹೊಳಿ ಇಂದು (ಬುಧವಾರ) ಅಜ್ಞಾತ ಸ್ಥಳದಲ್ಲಿ ಭೇಟಿ ಮಾಡಿದ್ದು, ಮುಂದಿನ ನಡೆ ಕುರಿತು ಚರ್ಚೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!