CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

Published : Mar 03, 2021, 05:29 PM IST

ರಾಸಲೀಲೆ ಸಿಡಿ ರಿಲೀಸ್ ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು, (ಮಾ.03): ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ರಮೇಶ್​ ಜಾರಕಿಹೊಳಿ. ಆದರೆ, ಈಗ ಅವರ ಅಶ್ಲೀಲ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. 

ಜಾರಕಿಹೊಳಿ ರಾಜೀನಾಮೆಯಿಂದ ತೆರವಾದ ಖಾತೆ ಯಾರ ಹೆಗಲಿಗೆ..?

ಇದರ ಜತೆಗೆ ನೀರಾವರಿ ಸಚಿವ ಸ್ಥಾನ ಪಟ್ಟ ಪಡೆದ ಒಂದೇ ವರ್ಷಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತಾಗಿದೆ. ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ರಮೇಶ್ ಜಾರಕಿಹೊಳಿ ಇಂದು (ಬುಧವಾರ) ಅಜ್ಞಾತ ಸ್ಥಳದಲ್ಲಿ ಭೇಟಿ ಮಾಡಿದ್ದು, ಮುಂದಿನ ನಡೆ ಕುರಿತು ಚರ್ಚೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!