CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

CD ರಿಲೀಸ್ ಹಿಂದೆ ಯಾರ ಕೈವಾಡ? ಅಜ್ಞಾತ ಸ್ಥಳದಲ್ಲಿ ಜಾರಕಿಹೊಳಿ ಬ್ರದರ್ಸ್‌ ಚರ್ಚೆ...!

Published : Mar 03, 2021, 05:29 PM IST

ರಾಸಲೀಲೆ ಸಿಡಿ ರಿಲೀಸ್ ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು, (ಮಾ.03): ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ರಮೇಶ್​ ಜಾರಕಿಹೊಳಿ. ಆದರೆ, ಈಗ ಅವರ ಅಶ್ಲೀಲ ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. 

ಜಾರಕಿಹೊಳಿ ರಾಜೀನಾಮೆಯಿಂದ ತೆರವಾದ ಖಾತೆ ಯಾರ ಹೆಗಲಿಗೆ..?

ಇದರ ಜತೆಗೆ ನೀರಾವರಿ ಸಚಿವ ಸ್ಥಾನ ಪಟ್ಟ ಪಡೆದ ಒಂದೇ ವರ್ಷಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತಾಗಿದೆ. ಬಿಜೆಪಿ ಸರ್ಕಾರಕ್ಕೆ ಸಾರ್ವಜನಿಕರು ಛೀಮಾರಿ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಕಂಗೆಟ್ಟಿರುವ ರಮೇಶ್​ ಜಾರಕಿಹೊಳಿ, ಅಣ್ಣ ಬಾಲಚಂದ್ರ ಜಾರಕಿಹೊಳಿಯನ್ನು ಭೇಟಿ ಮಾಡಿದ್ದಾರೆ.

ರಾಸಲೀಲೆ ಸಿ.ಡಿ.: ರಾಜೀನಾಮೆ ಪತ್ರದಲ್ಲಿ ಮಹತ್ವದ ಅಂಶ ಉಲ್ಲೇಖಿಸಿದ ಜಾರಕಿಹೊಳಿ

ಕೆಎಂಎಫ್​ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ರಮೇಶ್ ಜಾರಕಿಹೊಳಿ ಇಂದು (ಬುಧವಾರ) ಅಜ್ಞಾತ ಸ್ಥಳದಲ್ಲಿ ಭೇಟಿ ಮಾಡಿದ್ದು, ಮುಂದಿನ ನಡೆ ಕುರಿತು ಚರ್ಚೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?