ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

Published : Jun 12, 2023, 08:57 AM IST

ಫ್ರೀ ಬಸ್‌ನಲ್ಲಿ ಓಡಾಡೋಕೆ ಕಂಡೀಷನ್ ಅಪ್ಲೈ..!
ಸರ್ಕಾರಿ ಬಸ್‌ನಲ್ಲಿ ಟಿಕೆಟ್.. ಟಿಕೆಟ್ ಎಂದ ಮಂತ್ರಿಗಳು ..!
ಫ್ರೀ ಬಸ್‌ನಲ್ಲಿ ಓಡಾಡಲು ಬೇಕು ಶಕ್ತಿ ಸ್ಮಾರ್ಟ್ ಕಾರ್ಡ್..!

ಗೌರ್ಮೆಂಟ್ ಬಸ್‌ನಲ್ಲಿ ಫ್ರೀ ಆಗಿ ಓಡಾಡೋ ಟೈಮ್ ಕೊನೆಗೂ ಬಂದೇ ಬಿಡ್ತು. ಇಷ್ಟು ದಿನ 5 ಗ್ಯಾರಂಟಿ ಯೋಜನೆಗಳಲ್ಲಿ, ಒಂದಾದ್ರೂ ಜಾರಿ ಆದರೆ ಸಾಕು ಅಂತಿದ್ದವರಿಗೆ, ಈಗ ಉತ್ತರ ಸಿಕ್ಕಾಗಿದೆ. ಈ ಶಕ್ತಿಯೋಜನೆ ಜಾರಿ ಆದ ಮೇಲೆ ಸಹಜವಾಗಿ ಪ್ರಯಾಣಿಕರಿಗೆ ಗೊಂದಲ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರಿಗೆ ಇಲಾಖೆ ಕೆಲ ವಿಶೇಶ ತಯಾರಿಗಳನ್ನ ಮಾಡಿಕೊಂಡಿದೆ. ಉಚಿತ ಪ್ರಯಾಣ ಅನ್ನೊ ಜೋಷ್‌ನಲ್ಲಿ ಮಹಿಳಾಮಣಿಗಳು ಸರ್ಕಾರಿ ಬಸ್‌ಗಳತ್ತ ದೌಡಾಯಿಸಿಕೊಂಡು ಬರ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಯನ್ನ ಜನರ ಮುಂದೆ ಇಟ್ಟಿತ್ತು. ಅದರಲ್ಲಿ ನಂಬರ್ 1 ಗ್ಯಾರಂಟಿ ಯೋಜನೆ, ಜಾರಿಯಾಗಿದ್ದಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ.. ಇಂದು ದುರ್ಗಾ ದೇವಿ ಆರಾಧನೆ ಮಾಡಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more