ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

Published : Jun 12, 2023, 08:57 AM IST

ಫ್ರೀ ಬಸ್‌ನಲ್ಲಿ ಓಡಾಡೋಕೆ ಕಂಡೀಷನ್ ಅಪ್ಲೈ..!
ಸರ್ಕಾರಿ ಬಸ್‌ನಲ್ಲಿ ಟಿಕೆಟ್.. ಟಿಕೆಟ್ ಎಂದ ಮಂತ್ರಿಗಳು ..!
ಫ್ರೀ ಬಸ್‌ನಲ್ಲಿ ಓಡಾಡಲು ಬೇಕು ಶಕ್ತಿ ಸ್ಮಾರ್ಟ್ ಕಾರ್ಡ್..!

ಗೌರ್ಮೆಂಟ್ ಬಸ್‌ನಲ್ಲಿ ಫ್ರೀ ಆಗಿ ಓಡಾಡೋ ಟೈಮ್ ಕೊನೆಗೂ ಬಂದೇ ಬಿಡ್ತು. ಇಷ್ಟು ದಿನ 5 ಗ್ಯಾರಂಟಿ ಯೋಜನೆಗಳಲ್ಲಿ, ಒಂದಾದ್ರೂ ಜಾರಿ ಆದರೆ ಸಾಕು ಅಂತಿದ್ದವರಿಗೆ, ಈಗ ಉತ್ತರ ಸಿಕ್ಕಾಗಿದೆ. ಈ ಶಕ್ತಿಯೋಜನೆ ಜಾರಿ ಆದ ಮೇಲೆ ಸಹಜವಾಗಿ ಪ್ರಯಾಣಿಕರಿಗೆ ಗೊಂದಲ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರಿಗೆ ಇಲಾಖೆ ಕೆಲ ವಿಶೇಶ ತಯಾರಿಗಳನ್ನ ಮಾಡಿಕೊಂಡಿದೆ. ಉಚಿತ ಪ್ರಯಾಣ ಅನ್ನೊ ಜೋಷ್‌ನಲ್ಲಿ ಮಹಿಳಾಮಣಿಗಳು ಸರ್ಕಾರಿ ಬಸ್‌ಗಳತ್ತ ದೌಡಾಯಿಸಿಕೊಂಡು ಬರ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಯನ್ನ ಜನರ ಮುಂದೆ ಇಟ್ಟಿತ್ತು. ಅದರಲ್ಲಿ ನಂಬರ್ 1 ಗ್ಯಾರಂಟಿ ಯೋಜನೆ, ಜಾರಿಯಾಗಿದ್ದಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ.. ಇಂದು ದುರ್ಗಾ ದೇವಿ ಆರಾಧನೆ ಮಾಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more