ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

Published : Jun 12, 2023, 08:57 AM IST

ಫ್ರೀ ಬಸ್‌ನಲ್ಲಿ ಓಡಾಡೋಕೆ ಕಂಡೀಷನ್ ಅಪ್ಲೈ..!
ಸರ್ಕಾರಿ ಬಸ್‌ನಲ್ಲಿ ಟಿಕೆಟ್.. ಟಿಕೆಟ್ ಎಂದ ಮಂತ್ರಿಗಳು ..!
ಫ್ರೀ ಬಸ್‌ನಲ್ಲಿ ಓಡಾಡಲು ಬೇಕು ಶಕ್ತಿ ಸ್ಮಾರ್ಟ್ ಕಾರ್ಡ್..!

ಗೌರ್ಮೆಂಟ್ ಬಸ್‌ನಲ್ಲಿ ಫ್ರೀ ಆಗಿ ಓಡಾಡೋ ಟೈಮ್ ಕೊನೆಗೂ ಬಂದೇ ಬಿಡ್ತು. ಇಷ್ಟು ದಿನ 5 ಗ್ಯಾರಂಟಿ ಯೋಜನೆಗಳಲ್ಲಿ, ಒಂದಾದ್ರೂ ಜಾರಿ ಆದರೆ ಸಾಕು ಅಂತಿದ್ದವರಿಗೆ, ಈಗ ಉತ್ತರ ಸಿಕ್ಕಾಗಿದೆ. ಈ ಶಕ್ತಿಯೋಜನೆ ಜಾರಿ ಆದ ಮೇಲೆ ಸಹಜವಾಗಿ ಪ್ರಯಾಣಿಕರಿಗೆ ಗೊಂದಲ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರಿಗೆ ಇಲಾಖೆ ಕೆಲ ವಿಶೇಶ ತಯಾರಿಗಳನ್ನ ಮಾಡಿಕೊಂಡಿದೆ. ಉಚಿತ ಪ್ರಯಾಣ ಅನ್ನೊ ಜೋಷ್‌ನಲ್ಲಿ ಮಹಿಳಾಮಣಿಗಳು ಸರ್ಕಾರಿ ಬಸ್‌ಗಳತ್ತ ದೌಡಾಯಿಸಿಕೊಂಡು ಬರ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಯನ್ನ ಜನರ ಮುಂದೆ ಇಟ್ಟಿತ್ತು. ಅದರಲ್ಲಿ ನಂಬರ್ 1 ಗ್ಯಾರಂಟಿ ಯೋಜನೆ, ಜಾರಿಯಾಗಿದ್ದಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ.. ಇಂದು ದುರ್ಗಾ ದೇವಿ ಆರಾಧನೆ ಮಾಡಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more