ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

ಕೊಟ್ಟ ಮಾತನ್ನು ಉಳಿಸಿಕೊಂಡ ಜೋಡೆತ್ತು ಸರ್ಕಾರ..!: ಸ್ತ್ರೀ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್..!

Published : Jun 12, 2023, 08:57 AM IST

ಫ್ರೀ ಬಸ್‌ನಲ್ಲಿ ಓಡಾಡೋಕೆ ಕಂಡೀಷನ್ ಅಪ್ಲೈ..!
ಸರ್ಕಾರಿ ಬಸ್‌ನಲ್ಲಿ ಟಿಕೆಟ್.. ಟಿಕೆಟ್ ಎಂದ ಮಂತ್ರಿಗಳು ..!
ಫ್ರೀ ಬಸ್‌ನಲ್ಲಿ ಓಡಾಡಲು ಬೇಕು ಶಕ್ತಿ ಸ್ಮಾರ್ಟ್ ಕಾರ್ಡ್..!

ಗೌರ್ಮೆಂಟ್ ಬಸ್‌ನಲ್ಲಿ ಫ್ರೀ ಆಗಿ ಓಡಾಡೋ ಟೈಮ್ ಕೊನೆಗೂ ಬಂದೇ ಬಿಡ್ತು. ಇಷ್ಟು ದಿನ 5 ಗ್ಯಾರಂಟಿ ಯೋಜನೆಗಳಲ್ಲಿ, ಒಂದಾದ್ರೂ ಜಾರಿ ಆದರೆ ಸಾಕು ಅಂತಿದ್ದವರಿಗೆ, ಈಗ ಉತ್ತರ ಸಿಕ್ಕಾಗಿದೆ. ಈ ಶಕ್ತಿಯೋಜನೆ ಜಾರಿ ಆದ ಮೇಲೆ ಸಹಜವಾಗಿ ಪ್ರಯಾಣಿಕರಿಗೆ ಗೊಂದಲ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರಿಗೆ ಇಲಾಖೆ ಕೆಲ ವಿಶೇಶ ತಯಾರಿಗಳನ್ನ ಮಾಡಿಕೊಂಡಿದೆ. ಉಚಿತ ಪ್ರಯಾಣ ಅನ್ನೊ ಜೋಷ್‌ನಲ್ಲಿ ಮಹಿಳಾಮಣಿಗಳು ಸರ್ಕಾರಿ ಬಸ್‌ಗಳತ್ತ ದೌಡಾಯಿಸಿಕೊಂಡು ಬರ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಯನ್ನ ಜನರ ಮುಂದೆ ಇಟ್ಟಿತ್ತು. ಅದರಲ್ಲಿ ನಂಬರ್ 1 ಗ್ಯಾರಂಟಿ ಯೋಜನೆ, ಜಾರಿಯಾಗಿದ್ದಾಗಿದೆ. 

ಇದನ್ನೂ ವೀಕ್ಷಿಸಿ: Today Horoscope: ಈ ದಿನ ನಿಮ್ಮ ರಾಶಿ ಫಲ ಹೇಗಿದೆ ತಿಳಿಯಿರಿ.. ಇಂದು ದುರ್ಗಾ ದೇವಿ ಆರಾಧನೆ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more