ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶಕುಂತಲಾ ಲಕ್ಕಪ್ಪ

ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶಕುಂತಲಾ ಲಕ್ಕಪ್ಪ

Published : May 12, 2022, 12:38 PM IST

*  ಬಿಬಿಎಂಪಿ ಮಾಜಿ ಕಾರ್ಪೋರೇಟರ್‌ ಶಕುಂತಲಾ ಲಕ್ಕಪ್ಪ 
*  ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಶಕುಂತಲಾ
*  ಶಕುಂತಲಾ ಜತೆ ನೂರಾರು ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ 
 

ಬೆಂಗಳೂರು(ಮೇ.12): ಬಿಬಿಎಂಪಿ ಮಾಜಿ ಕಾರ್ಪೋರೇಟರ್‌ ಶಕುಂತಲಾ ಲಕ್ಕಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ. ಶಕುಂತಲಾ ಅವರ ಜತೆ ನೂರಾರು ಬೆಂಬಲಿಗರು ಕೂಡ ಕಾಂಗ್ರೆಸ್‌ ಪಕ್ಷವನ್ನ ಸೇರಿದ್ದಾರೆ. ಇದೇ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ, ಮಾಜಿ ಶಾಸಕ ಪಿ.ಆರ್‌ ಕೃಷ್ಣ ಉಪಸ್ಥಿತರಿದ್ದರು. 

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ಮುಂದಾದ ಸರ್ಕಾರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more