ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆರೋಪ: ಈ ಹೇಳಿಕೆ ಅಸಲಿ ಸತ್ಯವೇನು ?

ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಆರೋಪ: ಈ ಹೇಳಿಕೆ ಅಸಲಿ ಸತ್ಯವೇನು ?

Published : Oct 03, 2023, 11:56 AM ISTUpdated : Oct 03, 2023, 12:00 PM IST

ಶಾಮನೂರು ಶಿವಶಂಕರಪ್ಪ ಜೊತೆ 25ರಿಂದ 30 ಅಧಿಕಾರಿಗಳು ಮಾತನಾಡಿದ್ದಾರೆ. ಬಳಿಕ ಸರ್ಕಾರದ ಅಸಮತೋಲನದ ಬಗ್ಗೆ ಅವರು ಗರಂ ಆಗಿದ್ದಾರೆ.
 

ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ(Shamanur Shivashankarappa) ಆರೋಪ ಮಾಡಿದ್ದಾರೆ. ಆದ್ರೆ ಈ ಹೇಳಿಕೆ ಹಿಂದಿನ ಅಸಲಿ ಸತ್ಯವೇನು ಎಂಬುದು ಇನ್ನೂ ತಿಳಿದಿಲ್ಲ. ಅಲ್ಲದೇ ಉದ್ದೇಶ ಪೂರ್ವಕವಾಗಿ ಲಿಂಗಾಯತ ಅಧಿಕಾರಿಗಳಿಗೆ ತೊಂದರೆ ಕೊಡಲಾಗ್ತಿದೆ ಎಂದು ಆರೋಪಿಸಲಾಗಿದೆ. ಶಿವಶಂಕರಪ್ಪ ಮಧ್ಯಪ್ರವೇಶದ ಬಳಿಕ 2/3 ವರ್ಗಾವಣೆಗಳು ಕೂಡ ರದ್ದಾಗಿವೆ. ಲಿಂಗಾಯತರು (Lingayats) ಮಾತ್ರವಲ್ಲ, ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಜಾತಿ, ಧರ್ಮಕ್ಕೂ ಅನ್ಯಾಯವಾಗಲ್ಲ. ನನ್ನ ಸಚಿವ ಸಂಪುಟದಲ್ಲಿ ಏಳು ಮಂದಿ ಲಿಂಗಾಯತ ಸಚಿವರಿದ್ದಾರೆ. ಹೀಗಿರುವಾಗ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಲು ಹೇಗೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.ಇನ್ನೂ ಶಾಮನೂರು ಅವರ ಜೊತೆ 25 ರಿಂದ 30 ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  95 ವರ್ಷ ಹಳೆಯ ಶಾಲೆಯಲ್ಲೇ ಪಾಠ, ಪ್ರವಚನ: ಬಿರುಕು ಬಿಟ್ಟ ಸೂರು, ಕುಸಿಯುತ್ತಿರುವ ಗೋಡೆ..!

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more