ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

Published : Aug 28, 2023, 11:36 AM IST

ಮಾಜಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಇಂದು ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ.
 

ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ದಿಢೀರ್‌ ಅಂತಾ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಬಿಜೆಪಿ(BJP) ತೊರೆದು ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಸುದ್ದಿ ಎಲ್ಲೆಡೆ ಹಬ್ಬುತ್ತಿದೆ. ಈ ಸುದ್ದಿ ಬೆನ್ನಲ್ಲೇ ಶಂಕರಪಾಟೀಲ್ ಮುನೇನಕೊಪ್ಪ ಸುದ್ದಿಗೋಷ್ಟಿ ಮಹತ್ವ ಪಡೆದುಕೊಂಡಿದೆ. ಕಳೆದೆರಡು ತಿಂಗಳಿಂದ ಈ ಬಗ್ಗೆ ಬಿಸಿಬಿಸಿ‌ ಚರ್ಚೆ ನಡೆಯುತ್ತಿದೆ. ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಶಂಕರಪಾಟೀಲ್ ಮುನೇನಕೊಪ್ಪ ಸೋತ್ತಿದ್ದರು. ಇಂದು ನಡೆಯುವ ಸುದ್ದಿಗೋಷ್ಠಿಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ಮುನೇನಕೊಪ್ಪ. ಹುಬ್ಬಳ್ಳಿ ಪ್ರವಾಸಿ ಮಂದಿರಲ್ಲಿ ಮಧ್ಯಾಹ್ನ 12 ಗಂಟೆಗೆ ಮಹತ್ವ ಸುದ್ದಿಗೊಷ್ಠಿ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕಟ್ಟಡದ ಮೇಲಿಂದ ಬಿತ್ತು ಕಂದಮ್ಮ..! ಭಯಂಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more