ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

Published : Aug 28, 2023, 11:36 AM IST

ಮಾಜಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಇಂದು ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ.
 

ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ದಿಢೀರ್‌ ಅಂತಾ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಬಿಜೆಪಿ(BJP) ತೊರೆದು ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಸುದ್ದಿ ಎಲ್ಲೆಡೆ ಹಬ್ಬುತ್ತಿದೆ. ಈ ಸುದ್ದಿ ಬೆನ್ನಲ್ಲೇ ಶಂಕರಪಾಟೀಲ್ ಮುನೇನಕೊಪ್ಪ ಸುದ್ದಿಗೋಷ್ಟಿ ಮಹತ್ವ ಪಡೆದುಕೊಂಡಿದೆ. ಕಳೆದೆರಡು ತಿಂಗಳಿಂದ ಈ ಬಗ್ಗೆ ಬಿಸಿಬಿಸಿ‌ ಚರ್ಚೆ ನಡೆಯುತ್ತಿದೆ. ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಶಂಕರಪಾಟೀಲ್ ಮುನೇನಕೊಪ್ಪ ಸೋತ್ತಿದ್ದರು. ಇಂದು ನಡೆಯುವ ಸುದ್ದಿಗೋಷ್ಠಿಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ಮುನೇನಕೊಪ್ಪ. ಹುಬ್ಬಳ್ಳಿ ಪ್ರವಾಸಿ ಮಂದಿರಲ್ಲಿ ಮಧ್ಯಾಹ್ನ 12 ಗಂಟೆಗೆ ಮಹತ್ವ ಸುದ್ದಿಗೊಷ್ಠಿ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕಟ್ಟಡದ ಮೇಲಿಂದ ಬಿತ್ತು ಕಂದಮ್ಮ..! ಭಯಂಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more