ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

Published : Aug 28, 2023, 11:36 AM IST

ಮಾಜಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಇಂದು ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದಾರೆ.
 

ಹುಬ್ಬಳ್ಳಿ: ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ದಿಢೀರ್‌ ಅಂತಾ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಿಗದಿಯಾಗಿದ್ದು, ಬಿಜೆಪಿ(BJP) ತೊರೆದು ಕಾಂಗ್ರೆಸ್‌(Congress) ಸೇರುತ್ತಾರೆ ಎಂದು ಸುದ್ದಿ ಎಲ್ಲೆಡೆ ಹಬ್ಬುತ್ತಿದೆ. ಈ ಸುದ್ದಿ ಬೆನ್ನಲ್ಲೇ ಶಂಕರಪಾಟೀಲ್ ಮುನೇನಕೊಪ್ಪ ಸುದ್ದಿಗೋಷ್ಟಿ ಮಹತ್ವ ಪಡೆದುಕೊಂಡಿದೆ. ಕಳೆದೆರಡು ತಿಂಗಳಿಂದ ಈ ಬಗ್ಗೆ ಬಿಸಿಬಿಸಿ‌ ಚರ್ಚೆ ನಡೆಯುತ್ತಿದೆ. ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಶಂಕರಪಾಟೀಲ್ ಮುನೇನಕೊಪ್ಪ ಸೋತ್ತಿದ್ದರು. ಇಂದು ನಡೆಯುವ ಸುದ್ದಿಗೋಷ್ಠಿಯಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಆಪ್ತರಾಗಿರುವ ಮುನೇನಕೊಪ್ಪ. ಹುಬ್ಬಳ್ಳಿ ಪ್ರವಾಸಿ ಮಂದಿರಲ್ಲಿ ಮಧ್ಯಾಹ್ನ 12 ಗಂಟೆಗೆ ಮಹತ್ವ ಸುದ್ದಿಗೊಷ್ಠಿ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕಟ್ಟಡದ ಮೇಲಿಂದ ಬಿತ್ತು ಕಂದಮ್ಮ..! ಭಯಂಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more