ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!