ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್