ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?