ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!