ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

ಸಿಂದಗಿ ಬೈಎಲೆಕ್ಷನ್‌: ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ

Suvarna News   | Asianet News
Published : Oct 08, 2021, 10:57 AM IST

*  ಇತ್ತೀಚೆಗಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ಅಶೋಕ್‌ ಮನಗೂಳಿ 
*  ಜೆಡಿಎಸ್‌ ಪಕ್ಷದಿಂದ ದೂರವಾದ ಮನಗೂಳಿ ಕುಟುಂಬ 
*  ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾದ ಅಶೋಕ್‌ 
 

ಸಿಂದಗಿ(ಅ.08): ಸಿಂದಗಿ ಬೈಎಲೆಕ್ಷನ್‌ ಕಣದಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ತಟ್ಟಿದೆ. ಹೌದು, ಜೆಡಿಎಸ್‌ ಪಕ್ಷದಿಂದ ಮನಗೂಳಿ ಕುಟುಂಬ ದೂರವಾಗಿದೆ. ಇತ್ತೀಚೆಗಷ್ಟೇ ದಿ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ ಅವರು ಕಾಂಗ್ರೆಸ್‌ ಪಕ್ಷ ಸೇರಿದ್ದರು. ಈಗ ಮನಗೂಳಿ ಅವರ ಕಿರಿಯ ಪುತ್ರ ಶಾಂತವೀರ ಮನಗೂಳಿ ಅವರೂ ಕೂಡ ಜೆಡಿಎಸ್‌ಗೆ ಗುಡ್‌ಬೈ ಹೇಳಿದ್ದಾರೆ. ಈ ಮೂಲಕ ಮನಗೂಳಿ ಕುಟುಂಬ ಜೆಡಿಎಸ್‌ ಪಕ್ಷದಿಂದ ದೂರವಾಗುತ್ತಿದೆ. ಅಶೋಕ್‌ ಮನಗೂಳಿ ಅವರು ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ.

ಸ್ವಿಗ್ಗಿ ಬಾಯ್ಸ್ ವೇಷ ಧರಿಸಿ ಗಾಂಜಾ ಸಪ್ಲೈ ಗ್ಯಾಂಗ್ ಅಂದರ್, ಎನ್‌ಸಿಬಿಯಿಂದ ರೋಚಕ ಕಾರ್ಯಾಚರಣೆ 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?